25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!