25.6 C
ಪುತ್ತೂರು, ಬೆಳ್ತಂಗಡಿ
September 12, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!