23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ


ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.
ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ ವೈಧ್ಯಾಧಿಕಾರಿ ಡಾ.ಸಹನಾ ದೀಪ ಬೆಳಗಿಸಿ ಚಾಲನೆ ನೀಡಿದರು.

ಮಹಿಳೆಯರು ಆರೋಗ್ಯವಂತ ಜೀವನವನ್ನು ನಡೆಸಲು ಪೌಷ್ಟಿಕಾಹಾರ ಸೇವನೆಯಿಂದ ಗರ್ಭ ಧರಿಸಿದ ನಂತರ ಹುಟ್ಟಿದ ಮಗು ಸಮಾಜ ಉತ್ತಮ ಆರೋಗ್ಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ಹೇಳಿದರು.
ಬೆಳ್ತಂಗಡಿ ಸಮುದಾಯ ಆರೋಗ್ಯ ಅಧಿಕಾರಿ ಡಾ.ರೇಷ್ಮಾ,ನಿವೃತ್ತ ಸೈನಿಕ ವಿಕ್ರಂ ಜೆ.ನಿವೃತ್ತ ಸೈನಿಕ ದಿನೇಶ್ ಕುಮಾರ್, ಕೇಳಿಯೇ ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,ರಕ್ತೇಶ್ವರಿ ಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ,ನೇತಾಜಿ ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಬಾಲ ವಿಕಾಸ ಸಮಿ ಅಧ್ಯಕ್ಷ ಜಯಶ್ರೀ ರಮೇಶ್,ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕವಿತಾ ಶ್ರೀ ,ಆಶಾ ಕಾರ್ಯಕರ್ತೆಯರ ಸ್ಪ್ ಸಲಿಟಿ ಗುಣವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಸದಸ್ಯರಾದ ಸುಭಾಷಿಣಿ ಕೆ,ವಿಜಯ ಕುಮಾರ್ ಕೆ, ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಸ್ಥಳೀಯ ಹಿರಿಯರಾದ ಧರ್ಣಪ್ಪ ಗೌಡ, ಜನಾರ್ದನ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಕೆ,ಪೂರ್ಣಿಮಾ ಕೆ, ಅಂಗನವಾಡಿ ಕಾರ್ಯಕರ್ತರಾದ ನವೀನ ಕುಮಾರಿ,ಶಶಿಕಲಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷರು ಭಾಗವಹಿಸಿದರು.

ಸನ್ಮಾನ:
ನಿವೃತ್ತ ಸೈನಿಕ ವಿಕ್ರಂ ಜೆ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಪಾವನಗಂಗ ಭಟ್,ಸುರೇಖ ಅವರನ್ನು ಸನ್ಮಾನಿಸಿ ಗೌರವಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಸ್ವಾಗತಿಸಿ, ವಂದಿಸಿದರು.ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!