September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ಇಂದು (ಸೆ.30ರಂದು) ಸಂಜೆ ೪.೪೫ಕ್ಕೆ ನಡೆಯುವ ಯಶೋಯಕ್ಷ ನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

Related posts

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya
error: Content is protected !!