25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!