September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!