July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya
error: Content is protected !!