23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!