37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!