April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!