September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಸಾವ್ಯ : ಮರೆಜಾಲು ನಿವಾಸಿ ಸಂತೋಷ್ ನಿಧನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!