25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!