July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya
error: Content is protected !!