24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
error: Content is protected !!