25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya
error: Content is protected !!