23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya
error: Content is protected !!