30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya
error: Content is protected !!