April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!