25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!