September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!