32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!