22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya
error: Content is protected !!