24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ ವೈಭವದ ಶಾರದೋತ್ಸವ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ನಿಟ್ಟಡ್ಕ ಕ್ರೀಡಾಂಗಣದಲ್ಲಿ ಸೆ. 29 ರಂದು ನಡೆಯಿತು.

ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ನಿವೃತ ಯೋಧ ಮೋಹನ್ ಬಿ.ಕೆ ನೇರವೇರಿಸಿ ಶಾರದೋತ್ಸವ ಹಾಗೂ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಎಲ್ಲರನ್ನು ಸ್ವಾಗತಿಸಿ,ಕಾರ್ಯಕ್ರಮದ ಯಶಸ್ವಿಗೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಉದ್ಯಮಿ ಗೀರೀಶ್ ಬಂಗೇರ ನಿಟ್ಟಡ್ಕ,ನಿರ್ದೇಶಕರಾದ ಪ್ರವೀಣ್ ಕುಮಾರ್ ಹೆಚ್ ಎಸ್,ಜಗದೀಶ್ ಪೂಜಾರಿ,ಯೋಗೀಶ್ ಆರ್,ರಂಜಿತ್ ಮಜಲಡ್ಡ, ವಾಲಿಬಾಲ್ ಸಂಚಾಲಕ ರಕ್ಷಿತ್ ಬಗ್ಯೋಟ್ಟು ಹಾಗೂ ಯೋಗೀಶ್ ಕೊಂಗುಳ,ದೀಪಕ್ ಹೆಚ್.ಡಿ,ಸದಾನಂದ ಸಾಲಿಯಾನ್ ಬಳಂಜ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ ವಂದಿಸಿದರು.

Related posts

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya
error: Content is protected !!