23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ ವೈಭವದ ಶಾರದೋತ್ಸವ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ನಿಟ್ಟಡ್ಕ ಕ್ರೀಡಾಂಗಣದಲ್ಲಿ ಸೆ. 29 ರಂದು ನಡೆಯಿತು.

ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ನಿವೃತ ಯೋಧ ಮೋಹನ್ ಬಿ.ಕೆ ನೇರವೇರಿಸಿ ಶಾರದೋತ್ಸವ ಹಾಗೂ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಎಲ್ಲರನ್ನು ಸ್ವಾಗತಿಸಿ,ಕಾರ್ಯಕ್ರಮದ ಯಶಸ್ವಿಗೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಉದ್ಯಮಿ ಗೀರೀಶ್ ಬಂಗೇರ ನಿಟ್ಟಡ್ಕ,ನಿರ್ದೇಶಕರಾದ ಪ್ರವೀಣ್ ಕುಮಾರ್ ಹೆಚ್ ಎಸ್,ಜಗದೀಶ್ ಪೂಜಾರಿ,ಯೋಗೀಶ್ ಆರ್,ರಂಜಿತ್ ಮಜಲಡ್ಡ, ವಾಲಿಬಾಲ್ ಸಂಚಾಲಕ ರಕ್ಷಿತ್ ಬಗ್ಯೋಟ್ಟು ಹಾಗೂ ಯೋಗೀಶ್ ಕೊಂಗುಳ,ದೀಪಕ್ ಹೆಚ್.ಡಿ,ಸದಾನಂದ ಸಾಲಿಯಾನ್ ಬಳಂಜ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ ವಂದಿಸಿದರು.

Related posts

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!