23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

ಬೆಳ್ತಂಗಡಿ : ಪ್ರೌಢಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಗಳ ತಂಡವು ಸುಳ್ಯ ತಾಲೂಕಿನ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಸೆ.28ರಂದು ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ ಆಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶನ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಹಾಗೂ ಅವಿನಾಶ್ ಇವರಿಗೆ ಮುಖ್ಯೋಪಾಧ್ಯಾಯರು ಹಾಗೂ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya
error: Content is protected !!