22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

ಬೆಳ್ತಂಗಡಿ : ಪ್ರೌಢಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಗಳ ತಂಡವು ಸುಳ್ಯ ತಾಲೂಕಿನ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಸೆ.28ರಂದು ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ ಆಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶನ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಹಾಗೂ ಅವಿನಾಶ್ ಇವರಿಗೆ ಮುಖ್ಯೋಪಾಧ್ಯಾಯರು ಹಾಗೂ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya
error: Content is protected !!