25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya
error: Content is protected !!