July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya
error: Content is protected !!