25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!