25.8 C
ಪುತ್ತೂರು, ಬೆಳ್ತಂಗಡಿ
March 6, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya
error: Content is protected !!