27 C
ಪುತ್ತೂರು, ಬೆಳ್ತಂಗಡಿ
June 6, 2025
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!