32.9 C
ಪುತ್ತೂರು, ಬೆಳ್ತಂಗಡಿ
April 1, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ. 30ರಂದು ಸಂಜೆ ನಡೆದಿದೆ.

ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
error: Content is protected !!