25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ಇಂದು (ಸೆ.30ರಂದು) ಸಂಜೆ ೪.೪೫ಕ್ಕೆ ನಡೆಯುವ ಯಶೋಯಕ್ಷ ನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!