22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya
error: Content is protected !!