25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ. ಮೋಹನ್ ದಾಸ್, ಜತೆ ಕಾರ್ಯದರ್ಶಿಯಾಗಿ ವಸಂತ ಪೂಜಾರಿ, ಕೋಶಾಧಿಕಾರಿಯಾಗಿ ಎ. ಶಶಿಧರ ಶೆಟ್ಟಿ, ಗೌರವ ಸಲಹೆಗಾರರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಪ್ರಕಾಶ್ ಭಟ್ ಅರ್ಚಕರು, ರಾಜಶೇಖರ್ ಶೆಟ್ಟಿ, ಡಾ| ಶಶಿಧರ್ ಡೋಂಗ್ರೆ, ಸುರೇಂದ್ರ ಬಲ್ಯಾಯ, ಡಾ| ಎನ್.ಎಂ. ತುಳುಪುಳೆ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಹರಿಣಾಕ್ಷಿ ಕೆ ಶೆಟ್ಟಿ, ಕಾರ್ಯಕಾರಿ ಸದಸ್ಯರಾಗಿ ಹರೀಶ್ ಆಚಾರ್ಯ ಆಚಾರ್ಯ, ಶಿವಪ್ಪ ಪೂಜಾರಿ, ಚಂದ್ರಶೇಖರ ಭಂಡಾರಿ, ಪ್ರಭಾಕರ ಪೂಜಾರಿ, ಗಣೇಶ್ ದೇವಾಡಿಗ, ಕೊರಗಪ್ಪ ಮೂಲ್ಯ, ಮಂಜುನಾಥ ಆಚಾರ್ಯ, ಧರ್ಣಪ್ಪ ಪೂಜಾರಿ, ಸದಾನಂದ ಆಚಾರ್ಯ, ಸುಪ್ರೀತ್ ಜೈನ್, ಎ. ಬಾಬು ಮೂಲ್ಯ, ಸಚಿನ್ ಭಂಡಾರಿ, ಶ್ರೀನಿವಾಸ್ ಆಚಾರ್ಯ, ಸದಾನಂದ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸಂದೀಪ್ ಪೂಜಾರಿ, ಅರುಣ್ ಜೈನ್, ಶ್ರೀಮತಿ ಮಾಲ, ಶ್ರೀಮತಿ ರೂಪ, ರತ್ನಾಕರ ಪೂಜಾರಿ ಆಯ್ಕೆ ಆಗಿದ್ದಾರೆ.

ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಹರೀಶ್ ಆಚಾರ್ಯ ವಂದಿಸಿದರು.

Related posts

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!