September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!