ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಯಕ್ಷಗಾನ ರಂಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹಾಡುವ ಭಾಗವತರು ಎಂದೇ ಖ್ಯಾತಿಯನ್ನು ಪಡೆದಿರುವ ಮಹೇಶ್ ಕನ್ಯಾಡಿ ಇವರು ತಮಿಳುನಾಡಿನ ಕೊಯಂಬತ್ತೂರು ನಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬರುತ್ತಿರುವ ಸಂದರ್ಭದಲ್ಲಿ ಇವರ ಮೊಬೈಲ್ ಕಳವಾಗಿರುವುದಾಗಿ ತಿಳಿಸಿದ್ದಾರೆ.

Leave a Comment

error: Content is protected !!