ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

ಯಕ್ಷಗಾನ ರಂಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹಾಡುವ ಭಾಗವತರು ಎಂದೇ ಖ್ಯಾತಿಯನ್ನು ಪಡೆದಿರುವ ಮಹೇಶ್ ಕನ್ಯಾಡಿ ಇವರು ತಮಿಳುನಾಡಿನ ಕೊಯಂಬತ್ತೂರು ನಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬರುತ್ತಿರುವ ಸಂದರ್ಭದಲ್ಲಿ ಇವರ ಮೊಬೈಲ್ ಕಳವಾಗಿರುವುದಾಗಿ ತಿಳಿಸಿದ್ದಾರೆ.

Related posts

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!