July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

ಯಕ್ಷಗಾನ ರಂಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹಾಡುವ ಭಾಗವತರು ಎಂದೇ ಖ್ಯಾತಿಯನ್ನು ಪಡೆದಿರುವ ಮಹೇಶ್ ಕನ್ಯಾಡಿ ಇವರು ತಮಿಳುನಾಡಿನ ಕೊಯಂಬತ್ತೂರು ನಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬರುತ್ತಿರುವ ಸಂದರ್ಭದಲ್ಲಿ ಇವರ ಮೊಬೈಲ್ ಕಳವಾಗಿರುವುದಾಗಿ ತಿಳಿಸಿದ್ದಾರೆ.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!