24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!