July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya
error: Content is protected !!