September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!