September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು.

ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ ಕುಟುಂಬಸ್ಥರನ್ನು ಸಂಪರ್ಕಿಸಲು ಅಸಾಧ್ಯವಾಗಿದ್ದು ನಂತರ ಪರಿಶೀಲಿಸಿ ಕುಟುಂಬದವರನ್ನು ಸಂಪರ್ಕಿಸಿದಾಗ ಬೆಂಗಳೂರು ರಾಜಾಜಿನಗರದ ರಾಜೇಶ್ವರಮ್ಮ (83ವ.)ಎಂದು ತಿಳಿದುಬಂದಿದ್ದು, ನಂತರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ನೇತ್ರಾವತಿ ನದಿಯುದ್ಧಕ್ಕೂ ಹುಡುಕಾಡಿದಾಗ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಮರದ ಗೆಲ್ಲಿಗೆ ಕಾಲು ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಸೆ. 30ರಂದು ಮಧ್ಯಾಹ್ನ ಕಂಡುಬಂದಿತ್ತು.

Related posts

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!