July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya
error: Content is protected !!