ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ ಶೆಟ್ಟಿ ಮೂಡಾಯೂರು, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಕಂಗಿತ್ತಿಲ್, ಕಾರ್ಯದರ್ಶಿಯಾಗಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಉಪಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಸೋಣಂದೂರು, ಕೋಶಾಧಿಕಾರಿಯಾಗಿ ಶ್ರೀಕಾಂತ ಶೆಟ್ಟಿ ಮುಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ಗುಜ್ಜೋಟ್ಟು, ಗ್ರಾಮ ಸಂಚಾಲಕರಾಗಿ ಪಡಂಗಡಿ ಗ್ರಾಮ: ಮುಕೇಶ್, ಶ್ರೀಮತಿ ಮೀನಾಕ್ಷಿ, ಗರ್ಡಾಡಿ ಗ್ರಾಮ: ಸುಂದರ ಶೆಟ್ಟಿ ಪಂಜಿನಡಾಯಿ, ಕರುಣಾಕರ ಶೆಟ್ಟಿ ರನ್ನಾಡಿ, ಜಗನ್ನಾಥ ಶೆಟ್ಟಿ ಉರ್ವತೋಡಿ, ಸೋಣಂದೂರು ಗ್ರಾಮ: ಜನಾರ್ದನ ಶೆಟ್ಟಿ, ಕೃಷ್ಣ ಶೆಟ್ಟಿ, ವಿನುತ್ ಶೆಟ್ಟಿ, ಮಾಲಾಡಿ ಗ್ರಾಮ: ರವಿಶಂಕರ ಶೆಟ್ಟಿ ಮುಡಾಯೂರು, ಮಂಜಯ ಶೆಟ್ಟಿ, ರತ್ನಾಕರ ಶೆಟ್ಟಿ ಮುಡಾಯೂರು, ಪಾರೆಂಕಿ ಗ್ರಾಮ ಕಿಶೋರ್ ಶೆಟ್ಟಿ ಮೂಡಯೂರು, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಪ್ರವೀಣಚಂದ್ರ ಶೆಟ್ಟಿ ಪದೆನ್ಜಿಲ, ಕುಕ್ಕಳ ಗ್ರಾಮ: ರವಿರಾಜ ಶೆಟ್ಟಿ ಪಾತಿಲ, ರವೀಂದ್ರ ಶೆಟ್ಟಿ ಅನಿಲೆಡೆ, ಮಹಾಬಲ ಶೆಟ್ಟಿ ಕುಂಡೊಟ್ಟು, ಮಚ್ಚಿನ ಗ್ರಾಮ: ಗೋಪಾಲ ಶೆಟ್ಟಿ ನೆತ್ತರ, ಯತೀಶ್ ರೈ ಕೈಲ, ದಿನೇಶ್ ಶೆಟ್ಟಿ ಬಳ್ಳಮಂಜ ಆಯ್ಕೆಯಾದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ತಾಲೂಕು ಸಂಘಟಕ ಸಂಚಾಲಕ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya
error: Content is protected !!