July 23, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು.

ತರಬೇತುದಾರರಾಗಿ ಜೇಸೀ ಚಂದ್ರಹಾಸ ಬಳಂಜ ಇವರು ವಿವಿಧ ಚಟುವಟಿಕೆಗಳು, ಸಮಸ್ಯೆಯ ಪರಿಹಾರದ ಮೂಲಕ,ಮಾಹಿತಿ ನೀಡಿದರು.

ಶಾಲಾ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಚರಣ್ ಕುಮಾರ್ ಇವರು ಸ್ವಾಗತಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತುರಾಯ ಇವರು ವಂದಿಸಿದರು.ಚಂದ್ರಹಾಸ ಬಳಂಜರಿಗೆ
ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ಶಿಕ್ಷಕ , ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!