September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ಜೆಸಿಐ ಮಡಂತ್ಯಾರು “ವಿಜಯ 2024” ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಸುರೇಂದ್ರ ಕುಮಾರ್ ಧರ್ಮಸ್ಥಳ ಹಾಗೂ ಘಟಕಾಧ್ಯಕ್ಷರಾದ ವಿಕೇಶ್ ಮಾನ್ಯ, ನಿಕಟ ಪೂರ್ವಾಧ್ಯಕ್ಷರಾದ ಅಶೋಕ್ ಗುಂಡಿಯಲ್ಕೆ, ಕಾರ್ಯದರ್ಶಿ ಸಂಯುಕ್ತ ಕಡ್ತಿಲ, ಸಪ್ತಾಹ ಸಂಯೋಜಕರಾದ ಯತೀಶ್ ರೈ , ಉಪಾಧ್ಯಕ್ಷರಾದ ಅಜಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು .

Related posts

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!