23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ಜೆಸಿಐ ಮಡಂತ್ಯಾರು “ವಿಜಯ 2024” ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಸುರೇಂದ್ರ ಕುಮಾರ್ ಧರ್ಮಸ್ಥಳ ಹಾಗೂ ಘಟಕಾಧ್ಯಕ್ಷರಾದ ವಿಕೇಶ್ ಮಾನ್ಯ, ನಿಕಟ ಪೂರ್ವಾಧ್ಯಕ್ಷರಾದ ಅಶೋಕ್ ಗುಂಡಿಯಲ್ಕೆ, ಕಾರ್ಯದರ್ಶಿ ಸಂಯುಕ್ತ ಕಡ್ತಿಲ, ಸಪ್ತಾಹ ಸಂಯೋಜಕರಾದ ಯತೀಶ್ ರೈ , ಉಪಾಧ್ಯಕ್ಷರಾದ ಅಜಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು .

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!