September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ಇಂದು (ಸೆ.30ರಂದು) ಸಂಜೆ ೪.೪೫ಕ್ಕೆ ನಡೆಯುವ ಯಶೋಯಕ್ಷ ನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!