23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎ ಅಕಾಡೆಮಿಯ ಆಡಳಿತ ನಿರ್ದೇಶಕ ಅಣ್ಣೇಶ್ ಕೆ.ಹೆಚ್ ರವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಪಾ ಆರ್. ಉಪಸ್ಥಿತರಿದ್ದರು.

ಉಪನ್ಯಾಸಕರಾದ ಲಕ್ಷ್ಮೀ, ವಿದ್ಯಾ, ದೀಕ್ಷಿತ್ ಇಂದ್ರ, ಲಕ್ಷ್ಮಣ್ ಆಕಾಶೆ, ಧನುಷ್, ಸಿಬ್ಬಂದಿ ವರ್ಗ ಸ್ವಾತಿ, ಚೈತ್ರ, ದೀಕ್ಷಾ ಸಹಕರಿಸಿದರು.

ವಿದ್ಯಾರ್ಥಿನಿಯರಾದ ರಶ್ಮಿತ ಮತ್ತು ಹೇಮಾವತಿ ಪ್ರಾರ್ಥಿಸಿದರು. ಉಪನ್ಯಾಸಕಿಯರಾದ ಸುಶ್ಮಿತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಅಶ್ವಿನಿ ಕುಮಾರಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಹೇಮಾವತಿ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya
error: Content is protected !!